ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಪುಟ ಪುನರ್‌ರಚನೆ: ಡಿ.ವಿ.ಸದಾನಂದಗೌಡ ಸೇರಿ 12 ಸಚಿವರ ರಾಜೀನಾಮೆ

Last Updated 7 ಜುಲೈ 2021, 12:19 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸಚಿವ ಸಂಪುಟದ ಪುನರ್‌ರಚನೆ ಇಂದು ಸಂಜೆ 6ಕ್ಕೆ ನಡೆಯಲಿದ್ದು, ಹಲವು ಮಂದಿ ಹೊಸಬರಿಗೆ ಸಚಿವ ಸ್ಥಾನ ದೊರೆಯಲಿದೆ.

ಹಾಲಿ ಸಚಿವರ ಪೈಕಿ ಕೆಲವೊಬ್ಬರನ್ನು ಸಂಪುಟದಿಂದ ಕೈಬಿಡಲಾಗಿದೆ. ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ, ಹರ್ಷವರ್ಧನ್, ರವಿಶಂಕರ್ ಪ್ರಸಾದ್, ಪ್ರಕಾಶ್ ಜಾವಡೇಕರ್ಸೇರಿದಂತೆ 10ಮಂದಿ ಸಚಿವರು ರಾಜೀನಾಮೆ ನೀಡಿದ್ದಾರೆ.

ಶಿಕ್ಷಣ ಸಚಿವ ರಮೇಶ್‌ ಪೋಖ್ರಿಯಾಲ್‌ ನಿಶಾಂಕ್, ಕಾರ್ಮಿಕ ಸಚಿವ ಸಂತೋಷ್‌ ಗಂಗ್ವಾರ್‌, ರಾಜ್ಯ ಖಾತೆ ಸಚಿವರಾದ ರಾವೋಸಾಹೇಬ್ ದನ್ವೆ, ಸಂಜಯ್ ಧೋತ್ರೆ ಮತ್ತು ದೇಬಶ್ರೀ ಚೌಧರಿ ಸಹ ರಾಜೀನಾಮೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT