ಶ್ರದ್ಧಾ ವಾಲಕರ್ ಹತ್ಯೆ ಪ್ರಕರಣಹಿನ್ನೆಲೆಯಲ್ಲಿ ಹೇಳಿಕೆ ನೀಡಿದ ಕಿಶೋರ್, ಪೋಷಕರನ್ನು ಬಿಟ್ಟು ತೆರಳುವ ವಿದ್ಯಾವಂತ ಹೆಣ್ಮಕ್ಕಳು ಇದಕ್ಕೆ ಜವಾಬ್ದಾರರಾಗುತ್ತಾರೆ. ಹಾಗೇ ಮಾಡಬೇಕಾದರೆ ಅದಕ್ಕೆ ಸರಿಯಾದ ದಾಖಲಾತಿ ಇರಬೇಕು. ಪೋಷಕರು ವಿರೋಧ ವ್ಯಕ್ತಪಡಿಸಿದ್ದರೆ ಲಿವ್ ಇನ್ ಸಂಬಂಧಗಳಿಗೆ ಹೋಗುವ ಮುನ್ನ ನ್ಯಾಯಾಲಯದ ಸಮ್ಮತಿಯೊಂದಿಗೆ ಜೊತೆಯಾಗಿ ಬದುಕಬೇಕು ಎಂದು ಹೇಳಿದರು.