ಮಿಜೋರಾಂ ರಾಜ್ಯಪಾಲರಾಗಿರುವ ಎಸ್.ಪಿ. ಶ್ರೀಧರನ್ ಪಿಳ್ಳೈ ಅವರನ್ನು ಗೋವಾಗೆ, ಹರಿಯಾಣದ ರಾಜ್ಯಪಾಲ ಸತ್ಯದೇವ ನಾರಾಯಣ ಅವರನ್ನು ತ್ರಿಪುರಾಗೆ, ತ್ರಿಪುರಾ ರಾಜ್ಯಪಾಲ ರಮೇಶ ಬೈಸ್ ಅವರನ್ನು ಜಾರ್ಖಂಡ್ಗೆ, ಹಿಮಾಚಲ ಪ್ರದೇಶದ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರನ್ನು ಹರಿಯಾಣಕ್ಕೆ, ಕೆ.ಹರಿಬಾಬು ಅವರನ್ನು ಮಿಜೋರಾಂಗೆ, ಮಂಗುಭಾಯಿ ಛಗನ್ಭಾಯಿ ಪಟೇಲ್ ಅವರನ್ನು ಮಧ್ಯಪ್ರದೇಶಕ್ಕೆ, ರಾಜೇಂದ್ರ ವಿಶ್ವನಾಥ ಅರಳೇಕರ್ ಅವರನ್ನು ಹಿಮಾಚಲ ಪ್ರದೇಶಕ್ಕೆ ರಾಜ್ಯಪಾಲರಾಗಿ ನೇಮಕಗೊಳಿಸಲಾಗಿದೆ.