‘ನ್ಯಾಯ ಪೀಠ ಅಥವಾ ಇತರರಿಗೆ ಬೆದರಿಕೆ ಹಾಕಿ, ಸರ್ಕಾರಕ್ಕೆ ಬೆದರಿಕೆ ಹಾಕಿ, ಎಲ್ಲರನ್ನು ಬೆದರಿಸುವ ಮೂಲಕ ನೀವು ಜನರನ್ನು ಪ್ರಕರಣ ಹಿಂತೆಗೆದುಕೊಳ್ಳುವಂತೆ ಮಾಡಬಹುದು ಎಂದು ಭಾವಿಸಿದ್ದೀರಿ. ನೀವು ಆ ರೀತಿ ಕೂಡ ಹೇಳಿಕೊಂಡಿದ್ದೀರಿ. ಕೆಟ್ಟದಾಗಿ ನಡೆದುಕೊಳ್ಳುವ ಮೂಲಕ ಜನರ ಮೇಲೆ ಹಿಡಿತ ಸಾಧಿಸಲು ಬಯಸುತ್ತಿದ್ದೀರಿ. ಈ ರೀತಿ ವರ್ತಿಸಲು ನಾವು ನಿಮಗೆ ಅವಕಾಶ ನೀಡುವುದಿಲ್ಲ’ ಎಂದು ಸುಪ್ರೀಂ ಕೋರ್ಟ್ ಕಠಿಣ ಎಚ್ಚರಿಕೆ ನೀಡಿದೆ.