'ಕೇಂದ್ರ ಮತ್ತು ರಾಜ್ಯದಲ್ಲಿರುವ ಡಬಲ್ ಎಂಜಿನ್ ಸರ್ಕಾರದ ಕೊಡುಗೆಗಳು ಎಲ್ಲ ಕಡೆಗಳಲ್ಲೂ ಕಾಣಸಿಗುತ್ತಿವೆ. ಹಳ್ಳಿಗಳ ಅಭಿವೃದ್ಧಿ, ಬಡವರ ಏಳ್ಗೆಗೆ, ರೈತರ ಅಭ್ಯುದಯಕ್ಕೆ, ಯುವಕರ ನೌಕರಿಗೆ, ತಾಯಂದಿರು ಮತ್ತು ಪುತ್ರಿಯರ ರಕ್ಷಣೆಗೆ ಬದ್ಧರಾಗಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಅವರ ಧ್ಯೇಯವಾಕ್ಯವನ್ನು ಅಳವಡಿಸಿಕೊಂಡಿದ್ದೇವೆ. ಆದ್ದರಿಂದ ಸಬ್ ಕಾ ಸಾತ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಮತ್ತು ಸಬ್ ಕಾ ಪ್ರಯಾಸ್ ಸಾಧ್ಯವಾಗಿದೆ' ಎಂದು ಆದಿತ್ಯನಾಥ್ ಹೇಳಿದ್ದಾರೆ.