ಇಟಾವಾ ಹೆಚ್ಚುವರಿ ಪೊಲೀಸ್ ಪರಿಷ್ಠಾಧಿಕಾರಿ (ನಗರ) ಪ್ರಶಾಂತ್ ಕುಮಾರ್ ಪ್ರಸಾದ್ ಅವರು, ಬಿಜೆಪಿ ಕಾರ್ಯಕರ್ತರು ತಮ್ಮ ಮೇಲೆ ಹಲ್ಲೆ ಮಾಡಿರುವ ಬಗ್ಗೆ ಹಿರಿಯ ಅಧಿಕಾರಿಗೆ ಘಟನಾ ಸ್ಥಳದಿಂದ ಫೋನ್ ಮೂಲಕಮಾಹಿತಿ ನೀಡುವ ದೃಶ್ಯವು ವೈರಲ್ ಆಗಿದೆ. ಬಿಜೆಪಿ ಬೆಂಬಲಿಗರ ಕೈಯಲ್ಲಿ ಬಾಂಬ್ ಇತ್ತು ಎಂದೂ ಆಪಾದಿಸುತ್ತಾರೆ.