ದಾಳಿಗೂ ಮುಂಚೆ ಮಾಡಿದ್ದ ವಿಡಿಯೊದಲ್ಲಿ ಸಂತ್ರಸ್ತ ಇಂದ್ರ ಕಾಂತ್ ತ್ರಿಪಾಠಿ, ಭ್ರಷ್ಟಾಚಾರ ಮತ್ತು ಕ್ರಿಮಿನಲ್ ಪ್ರಕರಣ ದಾಖಲಿಸುವ ಬೆದರಿಕೆವೊಡ್ಡುತ್ತಿರುವುದಾಗಿ ಆರೋಪಿಸಿದ ಬಳಿಕ ಆಗಿನ ಮಹೋಬಾದ ಪೊಲೀಸ್ ವರಿಷ್ಠಾಧಿಕಾರಿ ಮಣಿ ಲಾಲ್ ಪಾಟಿದಾರ್ ಅವರನ್ನು ಅಮಾನತು ಮಾಡಲಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಲಾಗಿದ್ದು, ಪ್ರಕರಣದಲ್ಲಿ ಯಾರನ್ನೂ ಬಂಧಿಸಿಲ್ಲ.