<p><strong>ಲಖನೌ:</strong>‘ರಾಜ್ಯದಲ್ಲಿ ಬೆಳೆಯುವ ಕಬ್ಬಿನ ಸಿಹಿಯನ್ನು ಹೆಚ್ಚಿಸಬೇಕೇ ಅಥವಾ ಪಾಕಿಸ್ತಾನ ಸ್ಥಾಪಕ ಮೊಹಮ್ಮದ್ ಆಲಿ ಜಿನ್ನಾ ಅವರ ಅನುಯಾಯಿಗಳು ರಾಜ್ಯದಲ್ಲಿ ದುಷ್ಕೃತ್ಯ ಎಸಗಲು ಅವಕಾಶ ಸೃಷ್ಟಿಸಬೇಕೇ ಎಂಬುದನ್ನು ದೇಶವು ನಿರ್ಧರಿಸುವ ಸಮಯ ಬಂದಿದೆ’ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ.</p>.<p>ಮಹಾತ್ಮ ಗಾಂಧಿ, ಸರ್ದಾರ್ ವಲ್ಲಭಭಾಯಿ ಪಟೇಲ್, ಜವಾಹರಲಾಲ್ ನೆಹರೂ, ಜಿನ್ನಾ ಮುಂತಾದವರು ದೇಶವು ಸ್ವಾತಂತ್ರ್ಯ ಪಡೆಯಲು ಕಾರಣ ಎಂದು ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಇತ್ತೀಚೆಗೆ ಹೇಳಿದ್ದರು. ಅದನ್ನು ಉಲ್ಲೇಖಿಸಿ ಯೋಗಿ ಅವರು ಅಖಿಲೇಶ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong>‘ರಾಜ್ಯದಲ್ಲಿ ಬೆಳೆಯುವ ಕಬ್ಬಿನ ಸಿಹಿಯನ್ನು ಹೆಚ್ಚಿಸಬೇಕೇ ಅಥವಾ ಪಾಕಿಸ್ತಾನ ಸ್ಥಾಪಕ ಮೊಹಮ್ಮದ್ ಆಲಿ ಜಿನ್ನಾ ಅವರ ಅನುಯಾಯಿಗಳು ರಾಜ್ಯದಲ್ಲಿ ದುಷ್ಕೃತ್ಯ ಎಸಗಲು ಅವಕಾಶ ಸೃಷ್ಟಿಸಬೇಕೇ ಎಂಬುದನ್ನು ದೇಶವು ನಿರ್ಧರಿಸುವ ಸಮಯ ಬಂದಿದೆ’ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ.</p>.<p>ಮಹಾತ್ಮ ಗಾಂಧಿ, ಸರ್ದಾರ್ ವಲ್ಲಭಭಾಯಿ ಪಟೇಲ್, ಜವಾಹರಲಾಲ್ ನೆಹರೂ, ಜಿನ್ನಾ ಮುಂತಾದವರು ದೇಶವು ಸ್ವಾತಂತ್ರ್ಯ ಪಡೆಯಲು ಕಾರಣ ಎಂದು ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಇತ್ತೀಚೆಗೆ ಹೇಳಿದ್ದರು. ಅದನ್ನು ಉಲ್ಲೇಖಿಸಿ ಯೋಗಿ ಅವರು ಅಖಿಲೇಶ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>