‘ನೀವು ದೂರುದಾರರಾಗಿದ್ದೀರಿ, ನೀವೇ ಸಾಕ್ಷಿಯೂ ಆಗಿದ್ದೀರಿ, ನೀವೇ ಪ್ರಾಸಿಕ್ಯೂಟರ್ ಸಹ ಆಗಿದ್ದೀರಿ... ಬಳಿಕ ನೀವೇ ಜನರ ಆಸ್ತಿ ಮುಟ್ಟುಗೋಲು ಹಾಕಲು ಮುಂದಾಗುತ್ತೀರಿ. ಯಾವುದೇ ಕಾನೂನು ಇದಕ್ಕೆ ಅನುಮತಿ ನೀಡುತ್ತದೆಯೇ’ ಎಂದು ನ್ಯಾಯಮೂರ್ತಿ ಧನಂಜಯ ವೈ ಚಂದ್ರಚೂಡ್ ಮತ್ತು ಸೂರ್ಯಕಾಂತ್ ಅವರಿದ್ದ ಪೀಠ ಸರ್ಕಾರದ ಕಾನೂನು ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿತ್ತು.