l→ಉತ್ತರ ಪ್ರದೇಶದಲ್ಲಿ ಈವರೆಗೆ ಬಿಜೆಪಿಯಿಂದ ನಾಲ್ಕು ಮುಖ್ಯಮಂತ್ರಿಗಳು ಆಯ್ಕೆಯಾಗಿದ್ದಾರೆ. ಆದಿತ್ಯನಾಥ ಅವರಿಗೂ ಮುನ್ನ ಕಲ್ಯಾಣ್ ಸಿಂಗ್, ರಾಮ್ ಪ್ರಕಾಶ್ ಗುಪ್ತಾ, ರಾಜನಾಥ್ ಸಿಂಗ್ ಮುಖ್ಯಮಂತ್ರಿಯಾಗಿದ್ದರು. ಆದರೆ ಯೋಗಿ ಅವರನ್ನು ಹೊರತುಪಡಿಸಿದರೆ, ಬೇರಾರೂ ಎರಡನೇ ಅವಧಿಗೆ ಅಧಿಕಾರ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.