'ಸಮಾಜವಾದಿ ಪಕ್ಷ ಎಂದೂ ಉತ್ತರ ಪ್ರದೇಶದ ಜನರನ್ನು ತಮ್ಮವರೆಂದು ಪರಿಗಣಿಸಲಿಲ್ಲ. ಅವರ ನಡೆ ಕುಟುಂಬ ಕೇಂದ್ರಿತ ಹಾಗೂ ಪಾಕಿಸ್ತಾನ ಕೇಂದ್ರಿತವಾಗಿದೆ. 2017ರ ಮೊದಲು ರಾಜ್ಯದಲ್ಲಿ ಪ್ರತಿ ಮೂರು ದಿನಕ್ಕೊಮ್ಮೆ ಗಲಭೆಗಳು ನಡೆಯುತ್ತಿದ್ದವು. ಹೆಣ್ಮಕ್ಕಳು ತಮ್ಮ ಸುರಕ್ಷತೆಯ ಬಗ್ಗೆ ಭಯಪಡುತ್ತಿದ್ದರು. ಆದರೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಇದು ಸಂಪೂರ್ಣ ಬದಲಾಗಿದೆ' ಎಂದು ಆದಿತ್ಯನಾಥ್ ಹೇಳಿದರು.