<p class="title"><strong>ಲಖನೌ: </strong>ಉತ್ತರ ಪ್ರದೇಶದಲ್ಲಿ ಲೋಕಸಭೆಯ ಒಂದು, ವಿಧಾನಸಭೆಯ ಎರಡು ಕ್ಷೇತ್ರಗಳಿಗೆ ಸೋಮವಾರ (ಡಿ.5) ಚುನಾವಣೆ ನಡೆಯಲಿದೆ.ಮತಎಣಿಕೆ ಕಾರ್ಯ ಡಿ.8ರಂದು ನಡೆಯಲಿದೆ.</p>.<p class="title">ಆಡಳಿತರೂಢ ಬಿಜೆಪಿ ಮತ್ತು ಸಮಾಜವಾದಿ ಪಕ್ಷ –ರಾಷ್ಟ್ರೀಯ ಲೋಕದಳ (ಆರ್ಜೆಡಿ) ಮೈತ್ರಿಕೂಟದ ನಡುವೆ ನೇರ ಹಣಾಹಣಿ ನಡೆಯುವ ಸೂಚನೆಗಳಿವೆ. ಬಿಎಸ್ಪಿ, ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ.</p>.<p class="title">ಮೇನ್ಪುರಿ ಕ್ಷೇತ್ರದಿಂದಲೋಕಸಭೆ ಆಯ್ಕೆಯಾಗಿದ್ದ ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ನಿಧನದಿಂದ ಈ ಸ್ಥಾನ ತೆರವಾಗಿತ್ತು. ರಾಂಪುರ್ ಸರ್ದಾರ್ ಮತ್ತು ಕಟೌಲಿ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದ ಎಸ್ಪಿ ಶಾಸಕ ಅಜಂ ಖಾನ್ ಮತ್ತು ಬಿಜೆಪಿ ಶಾಸಕ ವಿಕ್ರಂ ಸಿಂಗ್ ಸೈನಿವಿವಿಧ ಪ್ರಕರಣಗಳಲ್ಲಿ ಶಿಕ್ಷೆಗೊಳಪಟ್ಟಿದ್ದು ಅವರ ಸದಸ್ಯತ್ವ ರದ್ದಾಗಿದ್ದು, ಈ ಕ್ಷೇತ್ರಗಳು ತೆರವಾಗಿವೆ.</p>.<p class="title">ರಾಜ್ಯ ವಿಧಾನಸಭೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಹೊಂದಿದ್ದು, ಉಪಚುನಾವಣೆಯ ಫಲಿತಾಂಶವು ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಲಖನೌ: </strong>ಉತ್ತರ ಪ್ರದೇಶದಲ್ಲಿ ಲೋಕಸಭೆಯ ಒಂದು, ವಿಧಾನಸಭೆಯ ಎರಡು ಕ್ಷೇತ್ರಗಳಿಗೆ ಸೋಮವಾರ (ಡಿ.5) ಚುನಾವಣೆ ನಡೆಯಲಿದೆ.ಮತಎಣಿಕೆ ಕಾರ್ಯ ಡಿ.8ರಂದು ನಡೆಯಲಿದೆ.</p>.<p class="title">ಆಡಳಿತರೂಢ ಬಿಜೆಪಿ ಮತ್ತು ಸಮಾಜವಾದಿ ಪಕ್ಷ –ರಾಷ್ಟ್ರೀಯ ಲೋಕದಳ (ಆರ್ಜೆಡಿ) ಮೈತ್ರಿಕೂಟದ ನಡುವೆ ನೇರ ಹಣಾಹಣಿ ನಡೆಯುವ ಸೂಚನೆಗಳಿವೆ. ಬಿಎಸ್ಪಿ, ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ.</p>.<p class="title">ಮೇನ್ಪುರಿ ಕ್ಷೇತ್ರದಿಂದಲೋಕಸಭೆ ಆಯ್ಕೆಯಾಗಿದ್ದ ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ನಿಧನದಿಂದ ಈ ಸ್ಥಾನ ತೆರವಾಗಿತ್ತು. ರಾಂಪುರ್ ಸರ್ದಾರ್ ಮತ್ತು ಕಟೌಲಿ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದ ಎಸ್ಪಿ ಶಾಸಕ ಅಜಂ ಖಾನ್ ಮತ್ತು ಬಿಜೆಪಿ ಶಾಸಕ ವಿಕ್ರಂ ಸಿಂಗ್ ಸೈನಿವಿವಿಧ ಪ್ರಕರಣಗಳಲ್ಲಿ ಶಿಕ್ಷೆಗೊಳಪಟ್ಟಿದ್ದು ಅವರ ಸದಸ್ಯತ್ವ ರದ್ದಾಗಿದ್ದು, ಈ ಕ್ಷೇತ್ರಗಳು ತೆರವಾಗಿವೆ.</p>.<p class="title">ರಾಜ್ಯ ವಿಧಾನಸಭೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಹೊಂದಿದ್ದು, ಉಪಚುನಾವಣೆಯ ಫಲಿತಾಂಶವು ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>