ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 57 ಲಕ್ಷ ನಷ್ಟ: ಪ್ರತಿಭಟನಾಕಾರರಿಗೆ ನೋಟಿಸ್

Last Updated 1 ಅಕ್ಟೋಬರ್ 2022, 13:19 IST
ಅಕ್ಷರ ಗಾತ್ರ

ಬಿಜ್ನೋರ್, ಉತ್ತರ ಪ್ರದೇಶ: ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧದ ಪ್ರತಿಭಟನೆ ವೇಳೆ ಉಂಟಾದ ಹಾನಿಗಾಗಿ ₹ 57 ಲಕ್ಷ ‍ಪರಿಹಾರ ನೀಡುವಂತೆ ಇಲ್ಲಿನ ನಹ್ತೌರ್‌ನಲ್ಲಿ ಪೊಲೀಸರು 60 ಜನರಿಗೆ ನೋಟಿಸ್ ನೀಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

2019ರಡಿ.20 ರಂದು ನಡೆದ ಪ್ರತಿಭಟನೆ ಸಂದರ್ಭದಲ್ಲಿ ಉದ್ರಿಕ್ತ ಗುಂಪು ಸರ್ಕಾರಿ ಆಸ್ತಿ ಹಾನಿಗೊಳಿಸಿದೆ ಮತ್ತು ಪೊಲೀಸ್ ಜೀಪಿಗೆ ಬೆಂಕಿ ಹಚ್ಚಿದೆ ಎಂದು ನಹ್ತೌರ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ಪಂಕಜ್ ತೋಮರ್ ಹೇಳಿದ್ದಾರೆ.

ಪೊಲೀಸರ ಮೇಲೂ ಗುಂಪು ಹಲ್ಲೆ ನಡೆಸಿತ್ತು. ಆಗ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ ಪರಿಣಾಮಅನಾಸ್ ಮತ್ತು ಸಲ್ಮಾನ್ ಎಂಬ ಇಬ್ಬರು ಯುವಕರು ಸಾವನ್ನಪ್ಪಿದ್ದರು ಎಂದೂ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT