‘ಈ ಬಾರಿ ಸಮಾಜವಾದಿ ಪಕ್ಷವು ಗೋರಖ್ಪುರ ಜಿಲ್ಲೆಯ ಎಲ್ಲಾ ವಿಧಾನಸಭಾ ಸ್ಥಾನಗಳನ್ನು ಗೆಲ್ಲುತ್ತದೆ. ಸ್ವಂತ ನಗರದಲ್ಲಿ ಮೆಟ್ರೊ ಓಡಿಸಲು, ಒಳಚರಂಡಿ ನಿರ್ಮಿಸಲು ಯೋಗಿಗೆ ಸಾಧ್ಯವಾಗಲಿಲ್ಲ. ಈ ಬಾರಿ ಗೋರಖ್ಪುರದ ಜನರು ಅವರಿಗೆ ತಕ್ಕ ಪಾಠ ಕಲಿಸುತ್ತಾರೆ. ಇಂದು ಬಿಜೆಪಿಯು ಅವರನ್ನು ಮನೆಗೆ ಕಳುಹಿಸಿದೆ. ಮುಂದೆ ಜನರು ಅವರನ್ನು ಮನೆಯಲ್ಲೇ ಉಳಿದುಕೊಳ್ಳುವಂತೆ ಮಾಡಲಿದ್ದಾರೆ’ ಎಂದು ಹೇಳಿದರು.