ಅಖಿಲೇಶ್ ವಿರುದ್ಧ ವಾಗ್ದಾಳಿ ಮುಂದುವರಿಸಿದ ನಡ್ಡಾ, 'ಹಿಂದಿನ ಸರ್ಕಾರ ಅಧಿಕಾರದಲ್ಲಿದ್ದಾಗ ಮಹಿಳೆಯರಿಗೆ ಅಭದ್ರತೆ ಕಾಡುತ್ತಿತ್ತು. ಕಾನೂನು, ಸುವ್ಯವಸ್ಥೆ ಇರಲಿಲ್ಲ. ಆದರೆ ಈಗ ಪರಿಸ್ಥಿತಿ ಬದಲಾಗಿದ್ದು, ಮಾಫಿಯಾ ಶರಣಾಗತಿ ಆಗುತ್ತಿದ್ದು, ಜೈಲಿಗೆ ಕಳಹಿಸಲಾಗುತ್ತಿದೆ ಅಥವಾ ರಾಜ್ಯವನ್ನು ತೊರೆಯುತ್ತಿದ್ದಾರೆ' ಎಂದು ಹೇಳಿದರು.