ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಲಖನೌ, ಮಥುರಾ, ವಾರಾಣಸಿ ಮತ್ತು ಅಯೋಧ್ಯೆ ಸೇರಿದಂತೆ ದೇಶದ ಪ್ರಮುಖ ದೇವಾಲಯಗಳಿರುವ ನಗರಗಳು ಹಾಗೂ ಜನನಿಬಿಡ ಪ್ರದೇಶದಲ್ಲಿ ಸ್ಫೋಟ ನಡೆಸಲು ಇವರು ಸಂಚು ರೂಪಿಸಿದ ಆರೋಪದ ಮೇಲೆ, ಉತ್ತರ ಪ್ರದೇಶದ ಭಯೋತ್ಪಾದಕ ನಿಗ್ರಹ ದಳ(ಎಟಿಎಸ್) ಪೊಲೀಸರು ಲಖನೌದಲ್ಲಿ ಉಗ್ರ ಸಂಘಟನೆಗಳಿಗೆ ಸೇರಿದ ಮಿನಾಜ್ ಮತ್ತು ಮುಶೀರ್ ಅವರನ್ನು ಬಂಧಿಸಿದ್ದರು.