ಆಡಳಿತರೂಢ ಮೈತ್ರಿಕೂಟದ ಶಾಸಕರನ್ನು ಬಿಜೆಪಿ ಸೆಳೆಯುವ ಭೀತಿ ಇದ್ದ ಕಾರಣ, ಮೈತ್ರಿಕೂಟವು ತನ್ನ ಶಾಸಕರನ್ನು ರಾಯಪುರದ ಐಷಾರಾಮಿ ರೆಸಾರ್ಟ್ಗೆ ಸ್ಥಳಾಂತರಿಸಿತ್ತು. ಒಟ್ಟು 32 ಶಾಸಕರು ಆಗಸ್ಟ್ 30ರಿಂದ ಮೇಫೇರ್ ಗಾಲ್ಫ್ ರೆಸಾರ್ಟ್ನಲ್ಲಿ ತಂಗಿದ್ದರು. ಈ ಪೈಕಿ ನಾಲ್ವರು ಶಾಸಕರುಗುರುವಾರ ನಡೆದ ಸಂಪುಟ ಸಭೆಯಲ್ಲಿ ಭಾಗಿಯಾಗಲು ರಾಂಚಿಗೆ ಮರಳಿದ್ದರು.