‘ರಾಮನಾಥ್ ಕೋವಿಂದ್ ಅವರಿಗೆ ಯಶಸ್ವಿಯಾಗಿ ತೆರೆದ ಹೃದಯ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ವೈದ್ಯರ ತಂಡವನ್ನು ಅಭಿನಂದಿಸುತ್ತೇನೆ. ರಾಷ್ಟ್ರಪತಿ ಅವರ ಆರೋಗ್ಯದ ಕುರಿತು ಏಮ್ಸ್ ವೈದ್ಯರ ಜೊತೆಗೆ ಮಾತನಾಡಿದ್ದೇನೆ. ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ’ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಟ್ವೀಟ್ ಮಾಡಿದ್ದಾರೆ.