ತಮ್ಮ ಲೋಕಸಭಾ ಕ್ಷೇತ್ರವಾದ ವಾರಾಣಸಿಯಲ್ಲಿ ಗುರುವಾರ ₹ 1,500 ಕೋಟಿ ಮೊತ್ತದ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ’ಉತ್ತರ ಪ್ರದೇಶ ಸರ್ಕಾರ ಕೋವಿಡ್–19 ಎರಡನೇ ಅಲೆಯನ್ನು ನಿಯಂತ್ರಿಸಿ, ಸೋಂಕು ಹರಡದಂತೆ ಕೈಗೊಂಡ ಕ್ರಮಗಳು ಅಭೂತಪೂರ್ವವಾಗಿವೆ’ ಎಂದು ಬಣ್ಣಿಸಿದರು.