ಎಸ್ಪಿ ಸರ್ಕಾರದ ಅವಧಿಯಲ್ಲಿ ವಿದ್ಯುತ್ ಸಂಪರ್ಕವನ್ನು ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಸ್ವಕ್ಷೇತ್ರ ಸೈಫೈ ಮತ್ತು ಆಜಂ ಖಾನ್ ಅವರ ಕ್ಷೇತ್ರಕ್ಕೆ ಮಾತ್ರ ಒದಗಿಲಾಗಿತ್ತು. ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಗ್ರಾಮಸ್ಥರು ದಿನದ 24 ಗಂಟೆಗಳೂ ವಿದ್ಯುತ್ ಪಡೆಯುತ್ತಿದ್ದಾರೆ. ಭಯೋತ್ವಾದಕರ ವಿರುದ್ಧ ದಾಖಲಾಗಿದ್ದ ಮೊಕದ್ದಮೆಗಳನ್ನುಎಸ್ಪಿ ಸರ್ಕಾರ ಹಿಂಪಡೆಯಿತು. ಆದರೆ ಬಿಜೆಪಿ ಸರ್ಕಾರ ರೈತರ ಸಾಲ ಮನ್ನಾ ಮಾಡಿತು ಎಂದರು.