‘ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ರಾಜ್ಯದ ರಾಜಧಾನಿಯ ಜನನಿಬಿಡ ಪ್ರದೇಶದಲ್ಲಿ ಸ್ಫೋಟ ನಡೆಸಲು ಇವರು ಸಂಚು ರೂಪಿಸಿದ್ದರು. ಇವರ ಜತೆಗಾರರ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದೇವೆ. ಮತ್ತಷ್ಟು ಶಂಕಿತರನ್ನು ಬಂಧಿಸಲು ಬೇರೆ ಬೇರೆ ಪ್ರದೇಶಗಳಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ’ ಎಂದು ಕುಮಾರ್ ಅವರು ತಿಳಿಸಿದ್ದರು.