‘ನಿಮ್ಮ ಚಿಂತನೆಗಳು ಚಿಕ್ಕದಾಗಿರಬಾರದು. ನೀವು ದೊಡ್ಡದಾಗಿ ಯೋಚಿಸಿದರೆ ಅದು ನಿಮ್ಮ ವ್ಯಕ್ತಿತ್ವಕ್ಕೆ ಹೊಸ ಆಯಾಮ ನೀಡುತ್ತದೆ. ಜೀವನದಲ್ಲಿ ಹತಾಶಭಾವ ಬರದಂತೆ ನೋಡಿಕೊಳ್ಳಬೇಕು’ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದ ಯೋಗಿ, ತಮ್ಮ ಐದು ವರ್ಷಗಳ ಆಡಳಿತದಲ್ಲಿ ರಾಜ್ಯದಲ್ಲಿ 4.5 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಿರುವುದಾಗಿ ಹೇಳಿದರು.