ಮಾಜಿ ಸಂಸದೆ ಸಾವಿತ್ರಿಬಾಯಿ ಫುಲೆ, ಅಂಬೇಡ್ಕರ್ ಅವರ ಮೊಮ್ಮಕ್ಕಳಾದ ಪ್ರಕಾಶ್ ಅಂಬೇಡ್ಕರ್, ಭೀಮರಾವ್ ಯಶವಂತ ರಾವ್ ಅಂಬೇಡ್ಕರ್, ಬಿಎಸ್ಪಿ ಸ್ಥಾಪಕ ಕಾನ್ಶೀರಾಂ ಸಹೋದರಿ ಸ್ವರ್ಣ ಕೌರ್, ಎಸ್ಬಿಎಸ್ಪಿ ಮುಖ್ಯಸ್ಥ ಓಂಪ್ರಕಾಶ್ ರಾಜ್ಭರ್ ಮತ್ತು ಅಪ್ನಾ ದಳ (ಕೆ) ನಾಯಕಿ ಪಲ್ಲವಿ ಪಟೇಲ್ ಅವರು ಈ ಕಾರ್ಯಕ್ರಮ ಸಂಘಟಿಸಿದ್ದರು.