'ಎಸ್ಪಿ ಮತ್ತು ಕಾಂಗ್ರೆಸ್ನ ಆಣತಿಯಂತೆ ಟಿಕಾಯತ್ ರೈತರ ಚಳುವಳಿಯನ್ನು ಮುನ್ನಡೆಸುತ್ತಿದ್ದಾರೆ' ಎಂದು ದೂರಿದ ಸುರೇಂದ್ರ ಸಿಂಗ್, ಪ್ರಧಾನಿ ನರೇಂದ್ರ ಮೋದಿ ಅವರು 'ಜನರ ಭಾವನೆಗಳಿಗೆ ಬೆಲೆ ಕೊಟ್ಟು' ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆದಿದ್ದಾರೆ. ನಂತರವೂ ಚಳುವಳಿಯನ್ನು ಮುಂದುವರಿಸುತ್ತಿರುವುದು ಏಕೆ ಎಂದು ಪ್ರಶ್ನಿಸಿದರು.