ಈ ಬಗ್ಗೆ ಟ್ವೀಟ್ ಮಾಡಿರುವ ಅವರು, 'ನನಗೆ ಯೋಗಿ ಆದಿತ್ಯನಾಥ್ ಅವರ ಮೇಲೆ ಅಪಾರ ನಂಬಿಕೆ ಇದೆ. ಕಳೆದ ವರ್ಷ ಹೈದರಾಬಾದ್ನಲ್ಲಿ ಯುವತಿಯ ಮೇಲೆ ಅತ್ಯಾಚಾರ ನಡೆಸಿ, ಆಕೆಯನ್ನು ಜೀವಂತವಾಗಿ ಸುಟ್ಟಿಹಾಕಿದ್ದರು. ಆ ಘಟನೆ ನಡೆದ ಸ್ಥಳದಲ್ಲಿಯೇ ಆರೋಪಿಗಳನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಅಂತಹುದೇ ಭಾವನಾತ್ಮಕವಾದ ತ್ವರಿತಗತಿನ್ಯಾಯವನ್ನು ಬಯಸುತ್ತೇವೆ' ಎಂದು ಕಂಗನಾ ರನೌತ್ ತಿಳಿಸಿದ್ದಾರೆ.