ಮೃತದೇಹಗಳನ್ನು ಹೊರತೆಗೆಯಲಾಗಿದೆ. ಪೊಲೀಸರು, ಜಿಲ್ಲಾಡಳಿತ ಸೇರಿದಂತೆ ಅಗ್ನಿಶಾಮಕ ದಳ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಘಟನೆ ಕುರಿತು ಸಾಕ್ಷ್ಯ ಸಂಗ್ರಹಿಸಲು ವಿಧಿವಿಜ್ಞಾನ ತಂಡವನ್ನೂ ಕರೆಯಲಾಗಿದೆ. ನೆರೆಹೊರೆಯವರನ್ನು ವಿಚಾರಣೆಗೆ ಒಳಪಡಿಸಿ ಅಗತ್ಯ ಮಾಹಿತಿ ಪಡೆಯಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.