ಶಿಕ್ಷೆಯ ವಾರಂಟ್ ಹೊರಡಿಸದ ಕಾರಣ, ಗಲ್ಲಿಗೇರಿಸುವ ದಿನಾಂಕ ಇನ್ನೂ ನಿಗದಿಯಾಗಿಲ್ಲ. ನಿರ್ಭಯಾ ಪ್ರಕರಣದ ಅಪರಾಧಿಗಳನ್ನು ಗಲ್ಲಿಗೇರಿಸಿದ್ದ ಪವನ್ ಜಲ್ಲಾದ್ ಅವರು ಮಥುರಾ ಜೈಲಿಗೆ ಕಳೆದ ಎರಡು ತಿಂಗಳಿನಲ್ಲಿ ಎರಡು ಬಾರಿ ಭೇಟಿ ನೀಡಿದ್ದಾರೆ. ಗಲ್ಲಿಗೇರಿಸಲು ಹಗ್ಗವನ್ನು ಖರೀದಿಸಲು ಆದೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.