'ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿ, ಅವರಿಗೆ ಹಚ್ಚೆ ತೋರಿಸುವ ಆಸೆಯಿದೆ. ಅವರ ಮೇಲೆ ಅಪಾರ ಪ್ರೀತಿ ಮತ್ತು ಗೌರವವಿದೆ. ಅವರು ಅಧಿಕಾರಕ್ಕೆ ಬಂದಾಗಿನಿಂದ ಉತ್ತರ ಪ್ರದೇಶದಲ್ಲಿ ಬದಲಾವಣೆ ತಂದಿದ್ದಾರೆ. ಹಿಂದೂ ಮತ್ತು ಮುಸ್ಲಿಮರು ಎಲ್ಲರೂ ಎಲ್ಲ ಕಲ್ಯಾಣ ಯೋಜನೆಗಳ ಲಾಭ ಪಡೆಯುತ್ತಿದ್ದಾರೆ, ಅದರಲ್ಲಿ ಯಾವುದೇ ತಾರತಮ್ಯ ಇಲ್ಲ' ಎಂದು ಸಿದ್ದಿಖಿ ಹೇಳಿದ್ದಾನೆ.