ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ: ವೇಗವಾಗಿ ಬಂದ ಟ್ರಕ್‌ ಡಿಕ್ಕಿಯಾಗಿ ಗಾಂಧಿ ಪ್ರತಿಮೆಗೆ ಹಾನಿ

Last Updated 23 ಅಕ್ಟೋಬರ್ 2021, 8:17 IST
ಅಕ್ಷರ ಗಾತ್ರ

ಬಂಡ, ಉತ್ತರ ಪ್ರದೇಶ:ಶನಿವಾರ ನಸುಕಿನ ಜಾವ ವೇಗವಾಗಿ ಬಂದ ಟ್ರಕ್‌ ಡಿಕ್ಕಿ ಹೊಡೆದ ಪರಿಣಾಮ ಇಲ್ಲಿಯ ಅಟ್ಟಾರ ಪಟ್ಟಣ ಪ್ರದೇಶದಲ್ಲಿಯ ಗಾಂಧಿ ಪ್ರತಿಮೆಗೆ ಜಖಂಗೊಂಡಿದೆ ಎಂದು ಪೊಲೀಸರು ಹೇಳಿದ್ದಾರೆ.

ಪೊಲೀಸರು ಈ ಸಂಬಂಧ ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದು, ವಾಹನವನ್ನು ಸುಪರ್ದಿಗೆ ಪಡೆದಿದ್ದಾರೆ ಎಂದು ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ (ಎಎಸ್‌ಪಿ) ಲಕ್ಷ್ಮಿ ನಿವಾಸ್‌ ಮಿಶ್ರಾ ಹೇಳಿದರು.

ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಟ್ಟಾರ ಪೊಲೀಸ್‌ ಠಾಣೆಯ ವೀರ್‌ ಪ್ರತಾಪ್‌ ಸಿಂಗ್‌ ಚೌಹಾಣ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT