ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆಯನ್ನು ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನವನ್ನಾಗಿ ಆಚರಿಸಲಾಗುತ್ತದೆ ಎಂಬುದನ್ನು ಹೇಳಿದ ಯೋಗಿ ಆದಿತ್ಯನಾಥ್ ಅವರು, ದೇಶದ 2ನೇ ರಾಷ್ಟ್ರಪತಿಯಾಗಿದ್ದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದಂದು ನೈರ್ಮಲ್ಯೀಕರಣ ಶುರುವಾಗಿದೆ ಮತ್ತು ಇದು ಸೆಪ್ಟೆಂಬರ್ 12 ರವರೆಗೆ ಮುಂದುವರಿಯುತ್ತದೆ' ಎಂದು ತಿಳಿಸಿದರು.