ಸಾಧುವೊಬ್ಬರು ₹1 ಕೋಟಿ ಮೊತ್ತದ ಚೆಕ್ ನೀಡಿದ್ದು ಕಂಡು ಅಚ್ಚರಿಪಟ್ಟ ಬ್ಯಾಂಕ್ ಅಧಿಕಾರಿಗಳು, ಖಾತೆಯ ಪರಿಶೀಲನೆ ನಡೆಸಿದ್ದಾರೆ. ಅವರ ಖಾತೆಯಲ್ಲಿ ಅಷ್ಟು ಹಣ ಇರುವುದು ಖಾತ್ರಿಯಾಗಿದೆ. ಅನಂತರ ಆರ್ಎಸ್ಎಸ್ ಚಟುವಟಿಕೆಗಳಲ್ಲಿ ಭಾಗಿಯಾಗುವ ಸ್ಥಳೀಯರನ್ನು ಅಧಿಕಾರಿಗಳು ಬ್ಯಾಂಕ್ಗೆ ಕರೆಸಿ, ರಾಮ ಮಂದಿರ ಟ್ರಸ್ಟ್ಗೆ ಸ್ವಾಮಿ ಶಂಕರ್ ದಾಸ್ ದೇಣಿಗೆ ನೀಡಲು ನೆರವಾಗಿದ್ದಾರೆ.