ಮಂಗಳವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಹಿಮಪಾತವಾಯಿತು ಎಂದು ಪರ್ವತರೋಹಿಯೊಬ್ಬರು ಮಾಹಿತಿ ನೀಡಿದ್ದಾರೆ.ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣ ತಂಡಗಳು, ಐಟಿಬಿಪಿ ಯೋಧರು, ಸ್ಥಳೀಯ ಅಗ್ನಿಶಾಮಕ ಸಿಬ್ಬಂದಿಗಳುಘಟನಾ ಸ್ಥಳಕ್ಕೆ ಹೋಗಿದ್ದು ರಕ್ಷಣೆ ಕಾರ್ಯಾಚರಣೆ ಮಾಡುತ್ತಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.