ಈ ಕುರಿತು ಟ್ವೀಟ್ ಮಾಡಿರುವ ಪಿಎಂಒ, ಉತ್ತರಾಖಂಡದ ಚಮೋಲಿಯಲ್ಲಿ ಹಿಮಪಾತದಿಂದಾಗಿ ಉಂಟಾದ ಪ್ರವಾಹದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಸ್ಥರಿಗೆ ಪಿಎಂಎನ್ಆರ್ಎಫ್ (ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ) ಯಿಂದ ತಲಾ ₹ 2 ಲಕ್ಷ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ ₹ 50,000 ಗಳನ್ನು ನೀಡುವುದಾಗಿ ತಿಳಿಸಿದೆ.