ತಪೋವನ- ವಿಷ್ಣುಗಡ ಯೋಜನೆಯ ಸುರಂಗದಲ್ಲಿ ಸಿಲುಕಿಕೊಂಡಿದ್ದ ಸುಮಾರು 32 ಕಾರ್ಮಿಕರನ್ನು ರಕ್ಷಿಸಲಾಗಿದೆ. ಎನ್ಟಿಪಿಸಿಯ 480 ಮೆಗಾವಾಟ್ ಸಾಮರ್ಥ್ಯದ ತಪೋವನ-ವಿಷ್ಣುಗಡ ಯೋಜನೆ ಮತ್ತು 13.2 ಮೆಗಾವಾಟ್ ಸಾಮರ್ಥ್ಯದ ರಿಷಿ ಗಂಗಾ ಜಲವಿದ್ಯುತ್ ಯೋಜನೆಗಳ ಸುರಂಗಗಳಲ್ಲಿ ನೀರು ನುಗ್ಗಿದ್ದು, ಅಪಾರ ಹಾನಿ ಸಂಭವಿಸಿದೆ.