ಇತ್ತೀಚೆಗೆ ನೀರ್ಗಲ್ಲು ಕುಸಿತದಿಂದ ಸಂಭವಿಸಿದ ಪ್ರವಾಹದಿಂದಾಗಿ ರೈನಿ ಗ್ರಾಮ ಪಂಚಾಯತ್ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ರಸ್ತೆಗಳು ಹಾಳಾಗಿದ್ದು, ಜೌಗು ಪ್ರದೇಶಗಳಾಗಿ ಮಾರ್ಪಟ್ಟಿವೆ. ಈ ಹಿನ್ನೆಲೆಯಲ್ಲಿ ಬಿಷ್ಟ ನೇತೃತ್ವದ ಅಧ್ಯಯನ ತಂಡ, ಸರೋರವರದವರೆಗೆ ಸುರಕ್ಷಿತವಾಗಿ ಸಾಗಲು ನೆಹರು ಪರ್ವತಾರೋಹಣ ಸಂಸ್ಥೆ ಮತ್ತು ಎಸ್ಡಿಆರ್ಎಫ್ ತಂಡದ ನೆರವನ್ನು ಪಡೆಯುತ್ತಿದೆ.