ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ,ಮಾಸ್ಟರ್ ಪ್ಲಾನ್ಗೆ ಅಂತಿಮ ಸ್ಪರ್ಶ ನೀಡಿದ ನಂತರ ಮಾತನಾಡಿದ ಚಮೋಲಿ ಜಿಲ್ಲೆಯ ಜಿಲ್ಲಾಧಿಕಾರಿ ಸ್ವಾತಿ ಎಸ್ ಭಡೌರಿಯಾ, ‘ಬದರಿನಾಥ, ಕೇದಾರನಾಥ ದೇವಾಲಯಗಳ ಸುತ್ತ ನಡೆಯುತ್ತಿರುವ ಅಭಿವೃದ್ಧಿಕಾರ್ಯಗಳು ಮೂರು ಹಂತಗಳಲ್ಲಿ ನಡೆಯುತ್ತಿವೆ‘ಎಂದು ಹೇಳಿದರು.