ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ಕೇರಳ ಮಾಜಿ ಸಿ.ಎಂ ಅಚ್ಯುತಾನಂದನ್‌ ಆಸ್ಪತ್ರೆಗೆ ದಾಖಲು

Last Updated 21 ಜನವರಿ 2022, 14:33 IST
ಅಕ್ಷರ ಗಾತ್ರ

ತಿರುವನಂತಪುರ: ಕೇರಳದ ಮಾಜಿ ಮುಖ್ಯಮಂತ್ರಿ ವಿ. ಎಸ್‌. ಅಚ್ಯುತಾನಂದನ್‌ ಅವರಿಗೆ ಕೋವಿಡ್‌ ದೃಢಪಟ್ಟಿದ್ದು ಶುಕ್ರವಾರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

98 ವರ್ಷದ ಅಚ್ಯುತಾನಂದನ್‌ ಅವರನ್ನು ಆರೈಕೆ ಮಾಡುತ್ತಿದ್ದ ಶುಶ್ರೂಷಕಿಯಿಂದ ಅವರಿಗೂ ಸೋಂಕು ತಗುಲಿದೆ ಎಂದು ಮೂಲಗಳು ತಿಳಿಸಿವೆ.

‘ಅಚ್ಯುತಾನಂದನ್ ಅವರು ಮನೆಯಲ್ಲಿಯೇ ಪ್ರತ್ಯೇಕ ವಾಸದಲ್ಲಿದ್ದರು. ಅವರನ್ನು ಆರೈಕೆ ಮಾಡುತ್ತಿದ್ದ ಶುಶ್ರೂಷಕಿಗೆ ಗುರುವಾರ ಕೋವಿಡ್‌ ದೃಢಪಟ್ಟಿತ್ತು. ಬಳಿಕ ಅವರಿಗೂ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಅವರ ಪುತ್ರ ವಿ.ಎ. ಅರುಣ್‌ ಕುಮಾರ್‌ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT