ದೀದಿ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ವಾರಣಾಸಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಅವರ ಪಕ್ಷವು ಹೇಳುತ್ತಿದೆ. ಈ ಹೇಳಿಕೆಯಿಂದ ಎರಡು ವಿಚಾರಗಳು ಸ್ಪಷ್ಟವಾಗಿವೆ. ಮೊದಲನೆಯದ್ದು, ಮಮತಾ ಅವರು ಬಂಗಾಳದಲ್ಲಿ ಸೋಲನ್ನು ಒಪ್ಪಿಕೊಂಡಿದ್ದಾರೆ. ಎರಡನೆಯದ್ದು, ಬಂಗಾಳದಿಂದ ಹೊರತಾಗಿ ಬೇರೆ ಕ್ಷೇತ್ರದ ಹುಡುಕಾಟದಲ್ಲಿದ್ದಾರೆ ಎಂದು ಪ್ರಧಾನಿ ಹೇಳಿದ್ದಾರೆ.