ದೇಹೂನಲ್ಲಿ ಮಂಗಳವಾರ 17ನೇ ಶತಮಾನದ ಸಂತ ತುಕಾರಾಂ ಅವರ ಶಿಲಾ ದೇವಸ್ಥಾನ ಉದ್ಘಾಟಿಸಿದಅವರುಪಂಢರಪುರದ ವಿಠಲ ಮಂದಿರ ತೀರ್ಥಯಾತ್ರೆ ಕೈಗೊಂಡ ಭಕ್ತರನ್ನು ಉದ್ದೇಶಿಸಿ ಮಾತನಾಡಿದರು. ‘ವೀರ ಸಾವರ್ಕರ್ ಅವರು ಜೈಲಿನಲ್ಲಿದ್ದಾಗ ತಮಗೆ ತೊಡಿಸಿದ್ದ ಕೈಕೋಳಗಳನ್ನು ಸಂಗೀತ ವಾದ್ಯಗಳ ರೀತಿ ಬಳಸಿಕೊಂಡು, ತುಕಾರಾಂ ಅವರ ಅಭಂಗಗಳನ್ನು ಹಾಡುತ್ತಿದ್ದರು’ ಎಂದರು.