ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ್ ವಾಜಪೇಯಿ, ‘ಅಜ್ಮೀರ್ ಷರೀಫ್ ದರ್ಗಾಕ್ಕೆ ತೆರಳುತ್ತಿದ್ದ ಹದಿನೆಂಟು ಜನರನ್ನು ದೂರಿನ ಮೇರೆಗೆ ತಿಲ್ಹಾರ್ ಠಾಣೆಗೆ ಕರೆತರಲಾಗಿತ್ತು. ಬಳಿಕ ಅವರನ್ನು ಬಿಡುಗಡೆ ಮಾಡಲಾಗಿದೆ. ಅವರೆಲ್ಲರೂ ಲಿಖಿತ ರೂಪದಲ್ಲಿ ಕ್ಷಮೆಯಾಚಿಸಿದ್ದಾರೆ’ ಎಂದು ತಿಳಿಸಿದ್ದಾರೆ.