'ಧಾರ್ಮಿಕ ಮತಾಂತರಕ್ಕೆ ಸಂಬಂಧಿಸಿ ಪೋಪ್ ಅವರುಮಾತನಾಡಬೇಕು. 350 ವರ್ಷಗಳ ಕಾಲ ಕ್ರೈಸ್ತರು ನಿರಂತರವಾಗಿ ಮತಾಂತರದ ಪ್ರಯತ್ನಗಳನ್ನು ನಡೆಸಿದ್ದಾರೆ, ಜನಾಂಗೀಯ ಹತ್ಯೆ ಮಾಡಿದ್ದಾರೆ ಮತ್ತು ಸಾಮೂಹಿಕ ಮತಾಂತರ ನಡೆಸಿದ್ದಾರೆ. ಆದ್ದರಿಂದ ಪೋಪ್ಭಾರತಕ್ಕೆ ಆಗಮಿಸಿದಾಗ, ಇದೆಲ್ಲದಕ್ಕೂ ಕ್ಷಮೆ ಕೇಳಬೇಕು. ಮತಾಂತರವನ್ನು ನಿಲ್ಲಿಸುವ ಮೂಲಕ ಎಲ್ಲ ಧರ್ಮಗಳಿಗೂ ಗೌರವ ನೀಡಬೇಕು' ಎಂದು ಅಲೋಕ್ ಕುಮಾರ್ ಹೇಳಿದ್ದಾರೆ.