‘ಧಾರ್ಮಿಕ ಕಟ್ಟುಪಾಡುಗಳ ವಿಷಕಾರಿ ಪರಿಣಾಮಗಳನ್ನು ಎದುರಿಸಲು ಜಾಗತಿಕ ಮಟ್ಟದಲ್ಲಿ ಸಮಗ್ರ ನೀತಿ ರೂಪಿಸಬೇಕಾಗಿದೆ. ಈ ಸಂಕುಚಿತ ಮನೋಭಾವ ಮತ್ತು ಪ್ರತ್ಯೇಕತಾವಾದವನ್ನು ಬೌದ್ಧಿಕ, ಸಾಮಾಜಿಕ ಮತ್ತು ರಾಜಕೀಯ ಮಟ್ಟದಲ್ಲಿ ತಟಸ್ಥಗೊಳಿಸಬೇಕಾಗಿದೆ. ಹಿಂಸಾಚಾರ, ಲೂಟಿ, ಅತ್ಯಾಚಾರ ಮತ್ತು ಕೊಲೆಗಳನ್ನು ಜಿಹಾದ್ ಹೆಸರಿನಲ್ಲಿ ಇಸ್ಲಾಂನ ದೊಡ್ಡ ವರ್ಗ ಅಸ್ತ್ರಗಳಾಗಿ ಬಳಸುತ್ತದೆ. ಈಗ ಇದು ಕೆಲಸ ಮಾಡುವುದಿಲ್ಲ’ ಎಂದು ಅವರು ಹೇಳಿದರು.