ಸಂಘಟನೆಯೂ ಎರಡು ದಿನಗಳ ಕೇಂದ್ರ ಸಮಿತಿ ಸಭೆಯನ್ನು ಇತ್ತೀಚೆಗೆ ನಡೆಸಿತ್ತು. ಈ ಕುರಿತು ಪ್ರತಿಕ್ರಿಯಿಸಿದ ಅವರು,‘ಕೃಷಿ ಕ್ಷೇತ್ರವನ್ನು ಬಲಪಡಿಸುವ ಜೊತೆಗೆ ಉದ್ಯೋಗ ಸೃಷ್ಟಿ ಕುರಿತು ಚರ್ಚಿಸಲಾಯಿತು. ಬಡವರು ಮತ್ತು ಮಹಿಳೆಯರ ಆರೋಗ್ಯ ಮತ್ತು ಶಿಕ್ಷಣವನ್ನು ಸುಧಾರಿಸುವ ಕುರಿತು ಚರ್ಚೆ ನಡೆದಿದೆ’ ಎಂದು ಹೇಳಿದರು.