ವಿವಿಧ ನ್ಯಾಯಾಂಗ ಆದೇಶಗಳನ್ನು ಉಲ್ಲಂಘಿಸಿಮಲ್ಯಅಂದಾಜು ₹299 ಕೋಟಿ ಹಣವನ್ನು ತಮ್ಮ ಮಕ್ಕಳಿಗೆ ಅಕ್ರಮವಾಗಿ ವರ್ಗಾಯಿಸಿದ್ದಾರೆ ಎಂದು ವಿವಿಧ ಬ್ಯಾಂಕುಗಳು ದೂರಿದ್ದವು. ನ್ಯಾಯಾಂಗ ನಿಂದನೆ ಪ್ರಕರಣದ ಅಡಿಯಲ್ಲಿ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಜೊತೆಗೆ ಮಕ್ಕಳ ಖಾತೆಗೆ ವರ್ಗಾಯಿಸಿರುವ ಹಣವನ್ನು ಹಿಂದಕ್ಕೆ ಪಡೆಯಬೇಕೆಂದು ಮನವಿ ಮಾಡಿದ್ದವು.