ಸಾಮಾಜಿಕ ಕಾರ್ಯಕರ್ತ ಚಿತ್ರಾಂಜನ್ ಕುಮಾರ್ ಎನ್ನುವವರು, ‘ಇಲ್ಲಿನನಿವಾಸಿಗಳು ಸೇತುವೆ ಕಾಮಗಾರಿ ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರವನ್ನುಒತ್ತಾಯಿಸಿದ್ದರು. ಆದರೆ, ಅವರ ಮನವಿಗೆ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಸಿಕ್ಕಿರಲಿಲ್ಲ.ಇತ್ತೀಚೆಗೆ ಪಂಚಾಯಿತಿ ಸಭೆ ನಡೆಸಿದ ಜನರು, ಸೇತುವೆ ನಿರ್ಮಾಣ ಪೂರ್ಣಗೊಳಿಸಲು ನಿರ್ಧರಿಸಿದರು’ ಎಂದಿದ್ದಾರೆ.