‘ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯುತ್ತಿರುವಾಗ ಪೊಲೀಸರು ಮತ್ತು ಗ್ರಾಮಸ್ಥರ ನಡುವೆ ಘರ್ಷಣೆ ಸಂಭವಿಸಿದೆ. ಈ ವೇಳೆ ಗ್ರಾಮಸ್ಥರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದರಲ್ಲಿ ಹಲವು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ. ಪೊಲೀಸ್ ವಾಹನಕ್ಕೆ ಕೂಡ ಹಾನಿಯಾಗಿದೆ’ ಎಂದು ಮೂಲಗಳು ಹೇಳಿವೆ.