ನ್ಯಾಯಮೂರ್ತಿ ಎ.ಎಂ. ಖಾನ್ವಿಲ್ಕರ್ ಅವರ ನೇತೃತ್ವದ ನ್ಯಾಯಮೂರ್ತಿಗಳಾದ ದಿನೇಶ್ ಮಹೇಶ್ವರಿ ಮತ್ತು ಸಿ.ಟಿ.ರವಿಕುಮಾರ್ ಅವರನ್ನೊಳಗೊಂಡ ನ್ಯಾಯಪೀಠದ ಮುಂದೆ ಜಾಕಿಯಾ ಜಾಫ್ರಿ ಪರ ವಾದ ಮಂಡಿಸಿದ ವಕೀಲ ಕಪಿಲ್ ಸಿಬಲ್ ಅವರು, ‘ಗಲಭೆಯ ಸಂದರ್ಭದಲ್ಲಿ ದೊಡ್ಡ ಪಿತೂರಿ ನಡೆಸಲಾಗಿದೆ. ಕಾನೂನಿನ ಗೌರವಕ್ಕೆ ಆಳವಾಗಿ ಘಾಸಿಗೊಳಿಸಿದ ಪ್ರಕರಣ ಇದಾಗಿದೆ’ ಎಂದು ಹೇಳಿದ್ದಾರೆ.