<p><strong>ನವದೆಹಲಿ:</strong> ವೀಸಾ ಹಗರಣ ಸಂಬಂಧ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ವಿರುದ್ಧ ಜುಲೈ 12ರವರೆಗೆ ಯಾವುದೇ ರೀತಿಯ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ದೆಹಲಿ ಹೈಕೋರ್ಟ್ಗೆ ಶುಕ್ರವಾರ ಮೌಖಿಕವಾಗಿ ತಿಳಿಸಿದೆ.</p>.<p>ಪ್ರಕರಣದ ನಿರೀಕ್ಷಣಾ ಜಾಮೀನು ಕುರಿತ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಅವರು ಜುಲೈ 12ಕ್ಕೆ ವಿಚಾರಣೆಯನ್ನು ಮುಂದೂಡಿದರು.</p>.<p><strong>ಇದನ್ನೂ ಓದಿ–</strong><a href="https://www.prajavani.net/india-news/rahul-gandhis-office-in-kerala-wayanad-attacked-ghastly-pre-planned-congress-948496.html" itemprop="url">ವಯನಾಡ್: ರಾಹುಲ್ ಗಾಂಧಿ ಕಚೇರಿಗೆ ನುಗ್ಗಿ ದಾಂಧಲೆ </a></p>.<p>ಕಾರ್ತಿ ಅವರು ತಮ್ಮ ತಂದೆ ಪಿ.ಚಿದಂಬರಂ ಗೃಹ ಸಚಿವರಾಗಿದ್ದ ಅವಧಿಯಲ್ಲಿ (2011) ಚೀನಾದ 263 ಪ್ರಜೆಗಳಿಗೆ ವೀಸಾ ಕೊಡಿಸಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಾರ್ತಿ ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯ ಇತ್ತೀಚೆಗೆ ಹಣ ಅಕ್ರಮ ಹಣ ವರ್ಗಾವಣೆ (ಪಿಎಂಎಲ್ಎ) ಪ್ರಕರಣ ದಾಖಲಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ವೀಸಾ ಹಗರಣ ಸಂಬಂಧ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ವಿರುದ್ಧ ಜುಲೈ 12ರವರೆಗೆ ಯಾವುದೇ ರೀತಿಯ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ದೆಹಲಿ ಹೈಕೋರ್ಟ್ಗೆ ಶುಕ್ರವಾರ ಮೌಖಿಕವಾಗಿ ತಿಳಿಸಿದೆ.</p>.<p>ಪ್ರಕರಣದ ನಿರೀಕ್ಷಣಾ ಜಾಮೀನು ಕುರಿತ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಅವರು ಜುಲೈ 12ಕ್ಕೆ ವಿಚಾರಣೆಯನ್ನು ಮುಂದೂಡಿದರು.</p>.<p><strong>ಇದನ್ನೂ ಓದಿ–</strong><a href="https://www.prajavani.net/india-news/rahul-gandhis-office-in-kerala-wayanad-attacked-ghastly-pre-planned-congress-948496.html" itemprop="url">ವಯನಾಡ್: ರಾಹುಲ್ ಗಾಂಧಿ ಕಚೇರಿಗೆ ನುಗ್ಗಿ ದಾಂಧಲೆ </a></p>.<p>ಕಾರ್ತಿ ಅವರು ತಮ್ಮ ತಂದೆ ಪಿ.ಚಿದಂಬರಂ ಗೃಹ ಸಚಿವರಾಗಿದ್ದ ಅವಧಿಯಲ್ಲಿ (2011) ಚೀನಾದ 263 ಪ್ರಜೆಗಳಿಗೆ ವೀಸಾ ಕೊಡಿಸಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಾರ್ತಿ ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯ ಇತ್ತೀಚೆಗೆ ಹಣ ಅಕ್ರಮ ಹಣ ವರ್ಗಾವಣೆ (ಪಿಎಂಎಲ್ಎ) ಪ್ರಕರಣ ದಾಖಲಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>