<p><strong>ನವದೆಹಲಿ</strong>: ಇಂಡಿಯಾ ಗೇಟ್ನಲ್ಲಿನ ‘ಅಮರ್ ಜವಾನ್ ಜ್ಯೋತಿ’ ಅನುಪಸ್ಥಿತಿ ಎದ್ದು ಕಾಣುತ್ತಿದೆ ಎಂದು ಇಲ್ಲಿನ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದ ಸಂದರ್ಶಕರು ಹೇಳಿದರು.</p>.<p>ರೈಸಿನಾ ಹಿಲ್ ಕಾಂಪ್ಲೆಕ್ಸ್ನಿಂದ ಇಂಡಿಯಾ ಗೇಟ್ವರೆಗೆಪುನರ್ ಅಭಿವೃದ್ಧಿಪಡಿಸಿದ ಮತ್ತು ಹೆಸರು ಬದಲಿಸಲಾದ ಕರ್ತವ್ಯಪಥ ಮತ್ತು ಅವುಗಳ ಸುತ್ತಲಿನ ಹಸಿರು ಹುಲ್ಲುಹಾಸುಗಳನ್ನು ಎರಡು ವರ್ಷಗಳ ನಂತರ ಶುಕ್ರವಾರ ಸಾರ್ವಜನಿಕರಿಗೆ ಮುಕ್ತಗೊಳಿಸಲಾಯಿತು.</p>.<p>ಕರ್ತವ್ಯ ಪಥ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ, ಜನರು ಇಲ್ಲಿಗೆ ಭೇಟಿ ನೀಡಿ, ಸೆಲ್ಫಿ ತೆಗೆದುಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಅಪ್ಲೋಡ್ ಮಾಡುವಂತೆ ಹೇಳಿದ್ದರು.</p>.<p>ಸ್ಮಾರಕಕ್ಕೆ ಭೇಟಿ ನೀಡಿದ ಸ್ನೇಹಿತರು ಮತ್ತು ಕುಟುಂಬಗಳೊಂದಿಗೆ ಸೆಲ್ಫಿ ಮತ್ತು ಚಿತ್ರಗಳನ್ನು ಕ್ಲಿಕ್ಕಿಸುತ್ತಿರುವುದು ಕಂಡು ಬಂತು. ಇನ್ಸ್ಟ್ರಗ್ರಾಮ್ ರೀಲ್ಸ್ ಮಾಡುವುದರಲ್ಲಿ ಬ್ಯುಸಿಯಾಗಿದ್ದರೆ, ಮತ್ತೆ ಕೆಲವರು 90 ವರ್ಷಕ್ಕೂ ಹೆಚ್ಚು ಹಳೆಯ ಸ್ಮಾರಕದ ಕಮಾನುಗಳ ಮುಂದೆ ನಿಂತು ಫೋಸ್ ನೀಡಿದರು.</p>.<p>‘ಬಾಲ್ಯದ ದಿನಗಳಿಂದ ಭೌತಿಕವಾಗಿ, ದೂರದರ್ಶನ ಅಥವಾ ಚಲನಚಿತ್ರಗಳಲ್ಲಿ ಮಿನುಗುವುದನ್ನು ನೋಡಿದ್ದಅಮರ್ ಜವಾನ್ ಜ್ಯೋತಿ ಅನುಪಸ್ಥಿತಿ ಈಗ ಎದ್ದು ಕಾಣುತ್ತದೆ’ ಎಂದು ಶುಕ್ರವಾರ ಸಂಜೆ ಘಾಜಿಯಾಬಾದ್ ಸ್ಮಾರಕಕ್ಕೆ ಭೇಟಿ ನೀಡಿದಗ್ರಾಫಿಕ್ ಡಿಸೈನರ್ ಮನೀಶ್ ಭಂಡಾರಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಇಂಡಿಯಾ ಗೇಟ್ನಲ್ಲಿನ ‘ಅಮರ್ ಜವಾನ್ ಜ್ಯೋತಿ’ ಅನುಪಸ್ಥಿತಿ ಎದ್ದು ಕಾಣುತ್ತಿದೆ ಎಂದು ಇಲ್ಲಿನ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದ ಸಂದರ್ಶಕರು ಹೇಳಿದರು.</p>.<p>ರೈಸಿನಾ ಹಿಲ್ ಕಾಂಪ್ಲೆಕ್ಸ್ನಿಂದ ಇಂಡಿಯಾ ಗೇಟ್ವರೆಗೆಪುನರ್ ಅಭಿವೃದ್ಧಿಪಡಿಸಿದ ಮತ್ತು ಹೆಸರು ಬದಲಿಸಲಾದ ಕರ್ತವ್ಯಪಥ ಮತ್ತು ಅವುಗಳ ಸುತ್ತಲಿನ ಹಸಿರು ಹುಲ್ಲುಹಾಸುಗಳನ್ನು ಎರಡು ವರ್ಷಗಳ ನಂತರ ಶುಕ್ರವಾರ ಸಾರ್ವಜನಿಕರಿಗೆ ಮುಕ್ತಗೊಳಿಸಲಾಯಿತು.</p>.<p>ಕರ್ತವ್ಯ ಪಥ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ, ಜನರು ಇಲ್ಲಿಗೆ ಭೇಟಿ ನೀಡಿ, ಸೆಲ್ಫಿ ತೆಗೆದುಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಅಪ್ಲೋಡ್ ಮಾಡುವಂತೆ ಹೇಳಿದ್ದರು.</p>.<p>ಸ್ಮಾರಕಕ್ಕೆ ಭೇಟಿ ನೀಡಿದ ಸ್ನೇಹಿತರು ಮತ್ತು ಕುಟುಂಬಗಳೊಂದಿಗೆ ಸೆಲ್ಫಿ ಮತ್ತು ಚಿತ್ರಗಳನ್ನು ಕ್ಲಿಕ್ಕಿಸುತ್ತಿರುವುದು ಕಂಡು ಬಂತು. ಇನ್ಸ್ಟ್ರಗ್ರಾಮ್ ರೀಲ್ಸ್ ಮಾಡುವುದರಲ್ಲಿ ಬ್ಯುಸಿಯಾಗಿದ್ದರೆ, ಮತ್ತೆ ಕೆಲವರು 90 ವರ್ಷಕ್ಕೂ ಹೆಚ್ಚು ಹಳೆಯ ಸ್ಮಾರಕದ ಕಮಾನುಗಳ ಮುಂದೆ ನಿಂತು ಫೋಸ್ ನೀಡಿದರು.</p>.<p>‘ಬಾಲ್ಯದ ದಿನಗಳಿಂದ ಭೌತಿಕವಾಗಿ, ದೂರದರ್ಶನ ಅಥವಾ ಚಲನಚಿತ್ರಗಳಲ್ಲಿ ಮಿನುಗುವುದನ್ನು ನೋಡಿದ್ದಅಮರ್ ಜವಾನ್ ಜ್ಯೋತಿ ಅನುಪಸ್ಥಿತಿ ಈಗ ಎದ್ದು ಕಾಣುತ್ತದೆ’ ಎಂದು ಶುಕ್ರವಾರ ಸಂಜೆ ಘಾಜಿಯಾಬಾದ್ ಸ್ಮಾರಕಕ್ಕೆ ಭೇಟಿ ನೀಡಿದಗ್ರಾಫಿಕ್ ಡಿಸೈನರ್ ಮನೀಶ್ ಭಂಡಾರಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>