ಸಹಾಯಕ ಮೋಟಾರು ವಾಹನ ನಿರೀಕ್ಷಕರಾಗಿದ್ದ ಕುಮಾರ್ ಅವರು ಸುಪ್ರೀಂ ಕೋರ್ಟ್ನಿಂದ ಜಾಮೀನು ಪಡೆದಿದ್ದರು.ಆದರೆ, ಆತನಿಗೆ ಶಿಕ್ಷೆ ವಿಧಿಸುವುದರ ಜತೆಗೆ ಜಾಮೀನು ರದ್ದುಗೊಳಿಸಲಾಗಿದೆ. ಪೊಲೀಸರು ಆತನನ್ನು ನ್ಯಾಯಾಲಯದಿಂದ ಜಿಲ್ಲಾ ಕಾರಾಗೃಹಕ್ಕೆ ಕರೆದೊಯ್ದಿದ್ದು, ಅಲ್ಲಿಂದಲೇ ಮಂಗಳವಾರ ನ್ಯಾಯಾಲಯಕ್ಕೆ ಬರಲಿದ್ದಾರೆ.